![](https://hampimirror.com/media/2022/01/Screenshot_20220114_184636.jpg)
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರ್ಕಾರದ ಸಂಕ್ರಾಂತಿ ಕೊಡುಗೆ ನೀಡಿದೆ. ಅತಿಥಿ ಉಪನ್ಯಾಸಕರ ಬೇಡಿಕೆಗೆ ಒಪ್ಪಿಗೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಪನ್ಯಾಸಕರ ಬೇಡಿಕೆಯ ಶಿಫಾರಸುಗಳಿಗೆ ಸಮ್ಮತಿ ಸೂಚಿಸಿ ಇಂದು ಕಡತ ವಿಲೇವಾರಿ ಮಾಡಿದ್ದಾರೆ.
![](https://hampimirror.com/media/2022/01/Screenshot_20220114_184609-1024x464.jpg)
ಇವು ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆಯಾಗಿದ್ದು ಈ ಸಂಬಂಧ ರಚಿಸಲಾಗಿದ್ದ ಸಮಿತಿಯು ಮಾಡಿದ್ದ ಶಿಫಾರಸುಗಳ ಜಾರಿಗೆ ಹಣಕಾಸಿನ ಅನುಮೋದನೆ ನೀಡಲಾಗಿದೆ. ಇದರೊಂದಿಗೆ ಅತಿಥಿ ಉಪನ್ಯಾಸಕರಿಗೆ ಅನುಕೂಲ ಆಗಲಿದೆ.
ಕರ್ನಾಟಕ ಸರ್ಕಾರದ ವತಿಯಿಂದ ಎಲ್ಲ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿಯ ಶುಭಾಶಯಗಳನ್ನು ಕೋರುತ್ತೇನೆ
ಎಂದು ಟ್ವೀಟ್ ಮಾಡಿದ ಸಿಎಂ ಬೊಮ್ಮಾಯಿ