You are currently viewing ಅಥಿತಿ ಉಪನ್ಯಾಸಕರಿಗೆ ಸಂಕ್ರಾಂತಿ ಕೊಡುಗೆ..

ಅಥಿತಿ ಉಪನ್ಯಾಸಕರಿಗೆ ಸಂಕ್ರಾಂತಿ ಕೊಡುಗೆ..

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರ್ಕಾರದ ಸಂಕ್ರಾಂತಿ ಕೊಡುಗೆ ನೀಡಿದೆ. ಅತಿಥಿ ಉಪನ್ಯಾಸಕರ ಬೇಡಿಕೆಗೆ ಒಪ್ಪಿಗೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಪನ್ಯಾಸಕರ ಬೇಡಿಕೆಯ ಶಿಫಾರಸುಗಳಿಗೆ ಸಮ್ಮತಿ ಸೂಚಿಸಿ ಇಂದು ಕಡತ ವಿಲೇವಾರಿ ಮಾಡಿದ್ದಾರೆ.

ಇವು ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆಯಾಗಿದ್ದು ಈ ಸಂಬಂಧ ರಚಿಸಲಾಗಿದ್ದ  ಸಮಿತಿಯು ಮಾಡಿದ್ದ ಶಿಫಾರಸುಗಳ ಜಾರಿಗೆ ಹಣಕಾಸಿನ ಅನುಮೋದನೆ ನೀಡಲಾಗಿದೆ. ಇದರೊಂದಿಗೆ  ಅತಿಥಿ ಉಪನ್ಯಾಸಕರಿಗೆ  ಅನುಕೂಲ ಆಗಲಿದೆ.

ಕರ್ನಾಟಕ ಸರ್ಕಾರದ ವತಿಯಿಂದ ಎಲ್ಲ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿಯ ಶುಭಾಶಯಗಳನ್ನು ಕೋರುತ್ತೇನೆ

ಎಂದು ಟ್ವೀಟ್ ಮಾಡಿದ ಸಿಎಂ ಬೊಮ್ಮಾಯಿ